ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

  • ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಪಿ.ಎಸ್‌. ಸಲೀಂ, ಪ್ರಾಯ 36 ವರ್ಷ, ತಂದೆ: ಪಿ.ಎಸ್‌. ಅಬ್ದುಲ್ಲ, ವಾಸ: ಉಜಿರುಬೆಟ್ಟು ಮನೆ, ಕರಾಯ ಗ್ರಾಮ, ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ದಿನಾಂಕ 23-04-2022 ರಂದು 08-30 ಗಂಟೆಗೆ ಆರೋಪಿ ಕಾರು ಚಾಲಕ ಕೃಷ್ಣ ನಾಯ್ಕ್‌ ಎಂಬವರು  KA- 21-P-2184 ನೇ ನೋಂದಣಿ ನಂಬ್ರದ ಕಾರನ್ನು ಕಲ್ಲೇರಿ-ವಗ್ಗ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಮೂರುಗೋಳಿ ಕಡೆಯಿಂದ ಕಲ್ಲೇರಿ ಕಡೆಗೆ ಚಲಾಯಿಸಿಕೊಂಡು ಹೋಗಿ, ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ನೀಲಗಿರಿ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ರಾಂಗ್‌ ಸೈಡಿಗೆ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರು ಚಾಲಕರಾಗಿ, ಮುಝಮ್ಮಿಲ್‌ ಬಾಕಿರ್‌ ಎಂಬವರನ್ನು ಪ್ರಯಾಣಿಕರನ್ನಾಗಿ ಕುಳ್ಳಿರಿಸಿಕೊಂಡು ಕಲ್ಲೇರಿ ಕಡೆಯಿಂದ ಮೂರುಗೋಳಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ KA-21-C-1398 ನೇ ನೋಂದಣಿ ನಂಬ್ರದ ಅಟೋರಿಕ್ಷಾಕ್ಕೆ ಅಪಘಾತವಾಗಿ, ಅಟೋರಿಕ್ಷಾ ರಸ್ತೆಯ ಬಲಭಾಗಕ್ಕೆ ಮಗುಚಿಬಿದ್ದು, ಪಿರ್ಯಾದುದಾರರಿಗೆ ಮುಖಕ್ಕೆ, ಬಲಮೊಣಕಾಲಿಗೆ ತರಚಿದ ಗಾಯ, ಸೊಂಟದ ಕೆಳಭಾಗ ತೊಡೆಗೆ ಗುದ್ದಿದ ನೋವು ಹಾಗೂ ಮುಸಂಮ್ಮಿಲ್‌ ಬಾಕಿರ್‌ ರವರಿಗೆ ಮುಖಕ್ಕೆ ತರಚಿದ ಗಾಯ, ಬಲಮೊಣಕಾಲಿಗೆ ಗುದ್ದಿದ ಒಳನೋವಿರುವ ಗಾಯವಾಗಿರುತ್ತದೆ. ಗಾಯಾಳುಗಳು ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  78/2022 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 23-04-2022 03:14 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080