ಅಭಿಪ್ರಾಯ / ಸಲಹೆಗಳು

ದಿನಾಂಕ 21-10-2021 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಮತ್ತು ಮಂಗಳೂರು ನಗರ ಪೊಲೀಸ್‌ ವತಿಯಿಂದ ಪೊಲೀಸ್‌ ಹುತಾತ್ಮರ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮೀಸಲು ಪಡೆ ಕಛೇರಿ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ  ರವರು ಗೌರವ ಸಮರ್ಪಿಸಿದರು. ಪಶ್ಚಿಮ ವಲಯ ಪೊಲೀಸ್‌ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಐ.ಪಿ.ಎಸ್‌,  ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ಎನ್‌ ಶಶಿಕುಮಾರ್‌ ಐ.ಪಿ.ಎಸ್‌, ದಕ್ಷಿಣ ಕನ್ನಡ‌ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವಾಣೆ ಋಷಿಕೇಶ್‌ ಭಗವಾನ್‌ ಐ.ಪಿ.ಎಸ್‌ ಹಾಗೂ ಮಂಗಳೂರು ನಗರ/ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಧಿಕಾರಿ/ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

https://dkpolice.karnataka.gov.in/storage/pdf-files/1.jpeg

https://dkpolice.karnataka.gov.in/storage/pdf-files/2.jpeg

https://dkpolice.karnataka.gov.in/storage/pdf-files/3.jpeg

https://dkpolice.karnataka.gov.in/storage/pdf-files/4.jpeg

https://dkpolice.karnataka.gov.in/storage/pdf-files/5.jpeg

https://dkpolice.karnataka.gov.in/storage/pdf-files/6.jpeg

ಇತ್ತೀಚಿನ ನವೀಕರಣ​ : 21-10-2021 07:43 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080