ಅಭಿಪ್ರಾಯ / ಸಲಹೆಗಳು

26 ನೇ ಜೂನ್‌ 2021 ರಂದು “ಅಂತರ್‌ ರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ” ದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಪೈಕಿ ಪ್ರಸ್ತುತ ಠಾಣೆಯಲ್ಲಿ ವಿಲೇವಾರಿಯ ಸಲುವಾಗಿ ಬಾಕಿ ಇರುವ ಮಾದಕ ವಸ್ತುಗಳನ್ನು ವಿಲೇವಾರಿಗೊಳಿಸುವ ಸಂಬಂಧ ಮಾನ್ಯ ನ್ಯಾಯಾಲಯಗಳಿಂದ ಆದೇಶವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಸೋನವಣೆ ಋಷಿಕೇಶ್‌ ಭಗವಾನ್‌, ಐಪಿಎಸ್‌ ಮತ್ತು ಸದಸ್ಯರುಗಳಾದ ಶ್ರೀ ವೇಲೆಂಟೈನ್‌ ಡಿ ಸೋಜಾ, ಪೊಲೀಸ್‌ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ಮತ್ತು ಡಾ. ಗಾನ ಪಿ ಕುಮಾರ್‌, ಪೊಲೀಸ್‌ ಉಪಾಧೀಕ್ಷಕರು ರವರ ಸಮಕ್ಷಮದಲ್ಲಿ ವಿವಿಧ ಠಾಣೆಯ 5 ಪ್ರಕರಣಗಳಲ್ಲಿ ಸುಮಾರು ರೂ 25,11,080/- ಮೌಲ್ಯದ 221 ಕೆ.ಜಿ 910 ಗ್ರಾಂ ಮಾದಕ ವಸ್ತು ಗಾಂಜಾವನ್ನು ಬಯೋಮೆಡಿಕಲ್‌ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೆ|| ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್‌ಮೆಂಟ್‌ ಲಿ. ರವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.

ಇತ್ತೀಚಿನ ನವೀಕರಣ​ : 26-06-2021 05:19 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080