ಅಭಿಪ್ರಾಯ / ಸಲಹೆಗಳು

ನಿರ್ಗತಿಕ ಮಹಿಳೆಗೆ ಸಹಾಯಹಸ್ತ ನೀಡಿದ ವಿಟ್ಲ ಪೊಲೀಸ್ ಉಪನಿರೀಕ್ಷಕರು

ದಿನಾಂಕ 03.03.2021 ರಂದು ತಡ ರಾತ್ರಿ ವಿಟ್ಲ ಕಾಶಿಮಠ ಎಂಬಲ್ಲಿ ನಿರ್ಗತಿಕ ವೃದ್ದಮಹಿಳೆಯೊಬ್ಬರು ಒಬ್ಬಂಟಿಯಾಗಿ ತಿರುಗಾಡುತ್ತಿದ್ದುದನ್ನು ಕಂಡ ಸ್ಥಳೀಯರೊಬ್ಬರು ವಿಟ್ಲ ಪೊಲೀಸ್ ಠಾಣೆಯ ಪಿ.ಎಸ್.ಐ ವಿನೋದ್ ರೆಡ್ಡಿ ರವರಿಗೆ ಕರೆಮಾಡಿ ತಿಳಿಸಿದ್ದು, ಕೂಡಲೇ ಸ್ಪಂದಿಸಿದ ಪಿ.ಎಸ್.ಐ ರವರು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ವಿಚಾರಿಸಲಾಗಿ ಸರಿಯಾಗಿ ಮಾಹಿತಿ ಸಿಗದಿರುತ್ತದೆ. ಮಹಿಳೆಯು ಬಳಲಿರುವುದನ್ನು ಕಂಡ ಪಿ.ಎಸ್.ಐ ರವರು ಸಾರ್ವಜನಿಕರ ಸಹಕಾರದಿಂದ ಮಹಿಳೆಗೆ ಸೂಕ್ತ ಚಿಕಿತ್ಸೆ ಕೊಡಿಸಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಕಾರದಿಂದ ಮಂಗಳೂರಿನ ಪ್ರಶಾಂತಿ ನಿಲಯ ಎಂಬಲ್ಲಿ  ವೃದ್ದೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿರುತ್ತಾರೆ. ಹಿರಿಯ ನಾಗರಿಕರ ರಕ್ಷಣೆಗೆ ಪೊಲೀಸ್‌ ಇಲಾಖೆಯು ಬಧ್ಧವಾಗಿದ್ದು  ಇಂತಹ ಮಾನವೀಯ ಕಾರ್ಯಗಳು ಇದೇ ರೀತಿ ಮುಂದುವರಿಯುತ್ತದೆ.

 

 

ಇತ್ತೀಚಿನ ನವೀಕರಣ​ : 08-03-2021 07:10 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080